ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ವೊಡಾಫೋನ್ ಗ್ರಾಹಕರಿಗೆ ಸಿಹಿ ಸುದ್ದಿ! ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ ವೊಡಾಫೋನ್ !!!

    ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.

  • ಸುದ್ದಿ

    ಕಾಡಂದಿಯ ಹೊಟ್ಟೆಯಲ್ಲಿ ಸಿಕ್ಕ ಈ ವಸ್ತುವಿನಿಂದ ಕೋಟ್ಯಾಧಿಪತಿ ಆದ ರೈತ, ಅದು ಹೇಗೆ?

    ಸಾಮಾನ್ಯವಾಗಿ ರೈತರು ಮನೆಯಲ್ಲೇ ರಾಗಿ, ಭತ್ತ ಹಾಗೆ ಇತರೆ ತರಕಾರಿಗಳನ್ನ ಬೆಳೆಯುತ್ತಾರೆ ಮತ್ತು ಮನೆಗಳಲ್ಲಿ ಕುರಿ ಮತ್ತು ಕೋಳಿಗಳನ್ನ ಸಾಕಿ ಜೀವನವನ್ನ ಮಾಡುತ್ತಾರೆ ಹಾಗೆ ಊರಿನ ಹಬ್ಬದ ಇದೆ ಕೋಳಿ ಮತ್ತು ಕುರಿಯನ್ನ ಕಡಿದು ಅಡುಗೆಯನ್ನ ಮಾಡಿ ಊಟ ಮಾಡುತ್ತಾರೆ. ಇನ್ನು ಚೀನಾ ದೇಶದಲ್ಲಿ ರೈತರು ಊರು ಹಬ್ಬದ ದಿನ ಬೇಟೆಯಾಡಿ ತಂದ ಮಾಂಸವನ್ನ ಅಡುಗೆ ಮಾಡಿ ಊರಿಗೆಲ್ಲ ಬಡಿಸುತ್ತಾರೆ, ಇನ್ನು ಇದೆ ರೀತಿಯಾಗಿ ಉಹಾನ್ ಅನ್ನುವ ರೈತ ಬೇಟೆಗಾಗಿ ಕಾಡಿಗೆ ಹೋಗಿ ಕಾಡಿನಲ್ಲಿ ಹಂದಿಯನ್ನ ಬೇಟೆಯಾಡಿ…

  • ಸುದ್ದಿ

    ಸೇತುವೆ ಮೇಲೆ ನಿಂತು ಮೂತ್ರ ವಿಸಾರ್ಜನೆ ಮಾಡಿದ ವ್ಯಕ್ತಿಯಿಂದಾಯ್ತು ಯಡವಟ್ಟು…..ಇದನ್ನು ಓಧಿ…

    ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…

  • ಸಿನಿಮಾ

    6 ವರ್ಷದ ಮಗನಿದ್ದರೂ ಎರಡನೇ ಮದುವೆ ಆಗುತ್ತಿರುವ ರಜನೀಕಾಂತ್ ಮಗಳು.!ಹುಡುಗ ಯಾರು ಗೊತ್ತಾ..?

    ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…

  • ಕ್ರೀಡೆ

    ಕ್ರಿಕೆಟ್ ವಿಶ್ವಕಪ್’ನಲ್ಲಿ ರನ್ನರ್’ಅಪ್ ಆಗಿದ್ದ ಭಾರತ ತಂಡದ, ಕನ್ನಡದ ಈ ಮಹಿಳೆಯರಿಗೆ ಸಿಕ್ಕಿದ್ದೇನು ಗೊತ್ತಾ?

    ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.

  • ಸಿನಿಮಾ

    ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.