ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡೈನೋಸಾರ್ ಯುಗದ ತಿಮಿಂಗಿಲ ಪತ್ತೆ..!ಈ ವಿಚಿತ್ರ ಜೀವಿಯ ಬಗ್ಗೆ, ವಿಶ್ವದಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ…

    ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

  • ಸುದ್ದಿ

    ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ಮಾಡುವವರು ಈ ದಂಡದಿಂದ ಪಾರಾಗಲು ಸಾಧ್ಯವಿಲ್ಲ,.!!

    ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ  ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು  ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್‌ ರೆಸ್ಟೋರೆಂಟ್‌, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವಂತಿಲ್ಲ  ಮಾರಾಟ…

  • ಸುದ್ದಿ

    ಹುಷಾರ್…..!ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯ ಸೆರೆ…!

    ಕಂಪ್ಯೂಟರ್‌ಗಳು, ಕಂಪನಿಯ ಸರ್ವರ್‌ಗಳನ್ನು ಹ್ಯಾಕ್‌ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್‌ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್‌ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್‌ಲೋಡ್‌ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್‌ಲೈನ್‌ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್‌ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…

    ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್‌ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…

  • ಜ್ಯೋತಿಷ್ಯ

    ವಾಯುಪುತ್ರ ಹನುಮಂತನನ್ನ ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ ಪಹಣಿ (ಆರ್.ಟಿ.ಸಿ.) ಪತ್ರದ ಮಾಹಿತಿಯನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.