ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಂಬೂಲವನ್ನು ಕೊಡುವಾಗ ತೆಗೆದುಕೊಳ್ಳುವಾಗ ಹುಷಾರಾಗಿರಿ ಏಕೆ ಗೊತ್ತಾ.?

    ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…

  • ಸುದ್ದಿ

    ಹಳಿಗಳಲ್ಲಿ ಇನ್ಮುಂದೆ ಕಂಪನಿ ರೈಲು ಸಂಚಾರ…!

    ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್‌ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್‌ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದ‌ಕ್ಕೂ ಮುನ್ನ…

  • ಉಪಯುಕ್ತ ಮಾಹಿತಿ

    ‘ನೋಕಿಯಾ ಸ್ಮಾರ್ಟ್‌ಫೋನ್’ ಈಗ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ..! ತಿಳಿಯಲು ಈ ಲೇಖನ ಓದಿ ..

    ನೋಕಿಯಾ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್‌ಲೈನ್‌ ಶಾಪಿಂಗ್ ತಾಣ ಸೇರಿದಂದೆ ಆಫ್‌ಲೈನ್‌ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್‌ಫೋನ್ ಲಭ್ಯವಿದೆ.

  • ಸುದ್ದಿ

    14 ಕೋಟಿ ಬೆಲೆ ಬಾಳುವ ಕೋಣವನ್ನು ನೀವೆಂದಾದರೂ ನೋಡಿದ್ದೀರಾ?ಇದರ ವಿಶೇಷತೆ ಏನು ಗೊತ್ತಾ?

    ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ  ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…

  • ಸುದ್ದಿ

    ಚಿತ್ರಮಂದಿರಗಳಲ್ಲಿ ಹಾಕುವ ರಾಷ್ಟ್ರಗೀತೆಗೆ ಎದ್ದುನಿಲ್ಲುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್!ಕಾರಣವೇನು ಗೊತ್ತಾ?

    ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್‍ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…

  • ಸುದ್ದಿ

    ಕಬ್ಬು ಬೆಳೆಗಾರರಿಗೊಂದು ‘ಸಿಹಿ ಸುದ್ದಿ’…ಇದನೊಮ್ಮೆ ಓದಿ

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…