ತಾಜಾ ಸುದ್ದಿ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ

    0

    ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್‌ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…

  • govt

    ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:

    ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…

  • inspirational, ಕಾನೂನು

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…

  • ಉಪಯುಕ್ತ ಮಾಹಿತಿ

    ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ

    ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ  (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 500 ರಿಂದ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ…

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಜ್ಯೋತಿಷ್ಯ

    ಈ ರಾಶಿಯವರಿಗೆ ಇಂದು ರಾಜಯೋಗ ನಿಮ್ಮ ರಾಶಿಯಲ್ಲಿ ಇರಬಹುದು ನೋಡಿರಿ

    ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…

  • inspirational, ಸುದ್ದಿ

    ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

    ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ. ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…

  • ಉಪಯುಕ್ತ ಮಾಹಿತಿ, ದೇವರು

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಒಮ್ಮೆ ನೋಡಿ.!

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…

  • ಕರ್ನಾಟಕದ ಸಾಧಕರು, ದೇಗುಲ ದರ್ಶನ

    ಕ್ಯಾನ್ಸರ್ ಖಾಯಿಲೆ ಹೋಗಲಾಡಿಸಲು ಈ ದೇವಾಲಯಕ್ಕೆ ಒಮ್ಮೆ ಭೇಟಿ ಕೊಡಿ. ಇಲ್ಲಿದೆ ಅಗೋಚರ ಶಕ್ತಿ.

    ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ…