ತಾಜಾ ಸುದ್ದಿ

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    0

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

  • inspirational

    ಬೆಂಗಳೂರು Education Fair 2026

    0

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

  • inspirational

    ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು

    ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್‌, ಹೆಸರಿನ ಹಕ್ಕು (naming rights)…

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…

  • inspirational

    ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026

    ಕರ್ನಾಟಕದಲ್ಲಿ ಇಂದಿನಿಂದ KCET ಪರೀಕ್ಷೆಗಳು ಆರಂಭವಾಗಿದ್ದು, ರಾಜ್ಯದಾದ್ಯಂತ ಸುಮಾರು 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಇದು ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಪ್ರಮುಖ ದಾರಿ ಆಗಿದೆ. ಈ ವರ್ಷದ KCET ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯುತ್ತಿದ್ದು, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದಾದ್ಯಂತ ಸುಮಾರು 745…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ-ಮಗು ಶವ ಪತ್ತೆ..! ಕರುಳು ಹಿಂಡಿದ ದೃಶ್ಯ..!

    ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…

  • ಆರೋಗ್ಯ

    ಕೊತ್ತಂಬರಿ ಸೊಪ್ಪು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ.!

    ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಸುದ್ದಿ

    ದೇವಾಲಯಕ್ಕೆ ಹೋಗ್ತಿದ್ದ ವಿವಾಹಿತೆ ಮಹಿಳೆಯ ಮೇಲೆ ಅತ್ಯಾಚಾರವೆಸೆಗಿದ ಕಾಮುಕರು -ವಿಡಿಯೋ ಮಾಡಿ ಅಪ್ಲೋಡ್…!

    ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…

  • ಸುದ್ದಿ

    ಉಡುಪಿಯ ಅರಬ್ಬೀ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ…..ಕಾರಣ?

    ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…

  • ಸುದ್ದಿ

    ಟೀ ಕುಡಿಯಲು ಬಂದಾಗ ಹುಚ್ಚ ವೆಂಕಟ್ ಮೇಲೆ ಹಲ್ಲೆ. ಯುವಕರ ವಿರುದ್ಧಐಪಿಸಿ ಸೆಕ್ಷನ್ ಪ್ರಕರಣ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…