ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ಸಿನಿಮಾ

    ಈ ನಟಿ ಸಿಡಿಸಿದ ಬಾಂಬ್’ಗೆ ಇಡೀ ಟಾಲಿವುಡ್ ಶೇಕ್..!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯಾರಿಗೆ ಒಲಿಯುತ್ತೆ ಪ್ರಧಾನಿ ಪಟ್ಟ..?ಸಮೀಕ್ಷೆಯಲ್ಲಿ ಬಯಲಾಯ್ತು ಮತದಾರ ಪ್ರಭುವಿನ ಮನದಾಳ!ಈ ಸುದ್ದಿ ನೋಡಿ…

    ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…

  • ಸುದ್ದಿ

    ಶೀಘ್ರದಲ್ಲೇ ಇನ್ಮುಂದೆ ದೇಶದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆಗಳಲ್ಲಿ ಬಿಸಿ ಬಿಸಿ ಟೀ ಲಭ್ಯ…!

    ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…

  • ಸುದ್ದಿ

    ಸೋಲಿನಿಂದ ಬೇಸರಗೊಂಡಿರುವ ಮೊಮ್ಮಗನಿಗೆ ರಾಜಕೀಯ ಪಾಠ ಹೇಳಿಕೊಟ್ಟ ತಾತ:ದೇವೇಗೌಡರು…..!

    ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…

  • ಉಪಯುಕ್ತ ಮಾಹಿತಿ

    ಹದವಾದ ಸಿಹಿ ಪೊಂಗಲ್ ಸಂಕ್ರಾಂತಿ ಹಬ್ಬದ ವಿಶೇಷ ರೆಸಿಪಿ ಹುಗ್ಗಿ ಮಾಡುವ ವಿಧಾನ.

    ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…

  • ಸುದ್ದಿ

    ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

    ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…

  • ಸುದ್ದಿ

    ಈ ವರ್ಷ ಭಾರತೀಯರು ಗೂಗಲ್ ನಲ್ಲಿ ಅತೀ ಹೆಚ್ಚಾಗಿ ಸರ್ಚ್ ಮಾಡಿ ನೋಡಿದ್ದು ಏನ್ ಗೊತ್ತಾ..?

    ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….