ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಝೊಮ್ಯಾಟೋ ಮೇಲೆ 55 ಸಾವಿರ ದಂಡ ವಿಧಿಸಿದ ಕೋರ್ಟ್…ಸಸ್ಯಾಹಾರಿ ಕೇಳಿದಕ್ಕೆ ಮಾಂಸಹಾರಿ ಡೆಲಿವರಿ

    ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…

  • ಸಿನಿಮಾ

    ಚಂದನವನದ ನಟನ ಜೊತೆ ಹಾಸ್ಯ ನಟ ಸಿಹಿ ಕಹಿ ಚಂದ್ರು ಮಗಳ ಪ್ರೇಮ ವಿವಾಹ..ಆ ನಟ ಯಾರು ನೋಡಿ…

    ಸ್ಯಾಂಡಲ್‍ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…

  • ಗ್ಯಾಜೆಟ್

    ನೀವು ನಿಮ್ಮ ಐಫೋನ್ ‘ನನ್ನು ಕಳೆದುಕೊಂಡಿದ್ದಿರಾ ಹಾಗದ್ರೆ ಹುಡುಕುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…

  • ಕ್ರೀಡೆ

    ಮುಂಬೈ ಇಂಡಿಯನ್ಸ್‌ ಆಟಗಾರನ, ಬೆತ್ತಲೆ ಕುಣಿತ !!!

    ಐಪಿಎಲ್‌ ಫೈನಲ್‌ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್‌ ತಂಡದ ಜೋಸ್‌ ಬಟ್ಲರ್‌, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಒಮ್ಮೆ ಲವಂಗದ ಎಲೆಯನ್ನು ಉರಿಸಿ ಚಮತ್ಕಾರ ನೋಡಿ..!

    ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…