ತಾಜಾ ಸುದ್ದಿ

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    0

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    0

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

  • inspirational

    ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!

    ಆರ್ಚರಿ ವಿಶ್ವಕಪ್‌ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್‌ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…

News

  • Uncategorized

    ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ!

    ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ರಾತ್ರಿ ಮಲಗುವ ಮುಂಚೆ ಏಲಕ್ಕಿ ತಿಂದು ಬಿಸಿ ನೀರು ಕುಡಿದರೆ ಆಗುವ ಪ್ರಯೋಜನೆಗಳು. ತಿಳಿದರೆ ಶಾಕ್!

    ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…

  • ಸುದ್ದಿ

    ಮತ್ತೆ ಪ್ಲೇ ಸ್ಟೋರ್‌ನಲ್ಲಿ ನಕಲಿ ಆ್ಯಪ್ಸ್ ಕಾಟ,ಯಾವ ಆ್ಯಪ್ಸ್ ಮಾಹಿತಿ ಕದಿಯುತ್ತಿವೆ,ತಿಳಿದುಕೊಳ್ಳಿ…!

    ಗೂಗಲ್‌ನ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್‌ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ.  ಕಂಪ್ಯೂಟರ್ ಮತ್ತು ಸ್ಮಾರ್ಟ್‌ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್‌ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್‌ ಅಪ್‌ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…

  • ಸುದ್ದಿ

    ಅಮ್ಮನಿಗೆ ಪತ್ರವನ್ನು ಬರೆದು ಮನೆ ಬಿಟ್ಟು ಹೋದಂತಹ ಬಾಲಕಿಯ ಬಣ್ಣವನ್ನು ಬಯಲು ಮಾಡಿದ ಪೊಲೀಸರು…!

    ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…

  • ಸುದ್ದಿ

    ಮೊಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ..!

    ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್​ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್​ ಬ್ಲಾಕ್​ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….

  • inspirational

    ಉಗುರು ಕಚ್ಚುವ ಅಭ್ಯಾಸ ನಿಮಗೆ ಇದೆಯಾ, ಹಾಗಾದ್ರೆ ಈ ಅಪಾಯಗಳು ಹಾಗೋದು ಗ್ಯಾರಂಟಿ.!

    ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…

  • ಕರ್ನಾಟಕ

    ಪ್ರತ್ತ್ಯೇಕ ನಾಡ ಧ್ವಜ ಕುರಿತು ಸಂವಿಧಾನದಲ್ಲಿ ಏನು ಹೇಳಲಾಗಿದೆ ಗೊತ್ತಾ ???

    ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?