ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ.

    72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…

  • ಸುದ್ದಿ

    Month End Mobiles Fest: ಫ್ಲಿಪ್‌ಕಾರ್ಟ್ ಆಫರ್ ಸೇಲ್…!

    ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್‌ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ.  ಅಲ್ಲದೆ ಹೊನೊರ್ ಸರಣಿಯ ಫೋನ್‌ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ.  ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್‌ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ…

  • ಸುದ್ದಿ

    ಮದ್ವೆ ಆಗಲು ಏಳು ಸಮುದ್ರ ದಾಟಿ ಬಂದಳು!ಯಾವ ಲವ್ ಸ್ಟೋರಿಗೂ ಕಡಿಮೆಯಿಲ್ಲ ಇವರ ಪ್ರೀತಿ…

    ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ. 36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು….

  • ಕಾನೂನು

    ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ

    ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…

  • ಉಪಯುಕ್ತ ಮಾಹಿತಿ

    ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ..! ತಿಳಿಯಲು ಓದಿ…

    ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಸಿನಿಮಾ

    ಮಾರುವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್ ನೋಡಿದ ಸ್ಟಾರ್ ನಟ..!ಅಲ್ಲಿ ದರ್ಶನ್ ಫ್ಯಾನ್ ಆಡಿದ ಮಾತು ಕೇಳಿ ಕಣ್ಣಿರಿ ಟ್ಟರು..!

    ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್‍ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್​ ಅವರು ಮಾರು ವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್​ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…