ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವೀಡಿಯೊ ಗ್ಯಾಲರಿ

    ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

    ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

  • ನೀತಿ ಕಥೆ

    ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

    ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.

  • Sports

    Multiple Layout Options

    A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ,.!ಇಲ್ಲಿದೆ ನೋಡಿ ಮುಖ್ಯ ಮಾಹಿತಿ,.!!

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…

  • ಸಿನಿಮಾ

    ಯಾರಿದು ಧ್ರುವ ಸರ್ಜಾ ಮದುವೆಯಾಗುತ್ತಿರುವ ಪ್ರೇರಣಾ!ಯಾವ ಲವ್ ಸ್ಟೋರಿಗೂ ಕಡಿಮೆ ಇಲ್ಲ ಇವರ 16ವರ್ಷದ ಪ್ರೇಮ್ ಕಹಾನಿ..

    ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪದೇ ಪದೇ ನಿಮ್ಮ ಕಿವಿ ನೋವು ಕಾಡುತ್ತಿದೆಯೇ.? ಹಾಗಿದ್ದರೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…