ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ, ಸುದ್ದಿ

    ದೇವಸ್ಥಾನಕ್ಕೆ ಇನ್ಮುಂದೆ ಜೀನ್ಸ್, ಶರ್ಟ್ ಹಾಕ್ಕೊಂಡು ಹೋಗಂಗಿಲ್ಲ! ಇಲ್ಲ ಅಂದರೆ ದೇವರ ದರ್ಶನಕ್ಕೆ ನೋ ಎಂಟ್ರಿ.

    ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ.  ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…

  • ಸುದ್ದಿ

    ಸೌಂದರ್ಯವತಿ,ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ಬೆತ್ತಲೆ ಫೋಟೋ ವೈರಲ್, ಅದಕ್ಕೆ ಸಾರಾ ಹೇಳಿದ್ದೇನು ಗೊತ್ತ?

    ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…

  • ಕರ್ನಾಟಕದ ಸಾಧಕರು, ದೇಗುಲ ದರ್ಶನ

    ಕ್ಯಾನ್ಸರ್ ಖಾಯಿಲೆ ಹೋಗಲಾಡಿಸಲು ಈ ದೇವಾಲಯಕ್ಕೆ ಒಮ್ಮೆ ಭೇಟಿ ಕೊಡಿ. ಇಲ್ಲಿದೆ ಅಗೋಚರ ಶಕ್ತಿ.

    ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ…

  • ಸುದ್ದಿ

    ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

    ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…

  • inspirational

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್‌ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…

    Loading

  • ಸುದ್ದಿ

    ಮೀನಿಗಾಗಿ ಬಲೆ ಬೀಸಿದವನಿಗೆ ಸಿಕ್ಕಿದ್ದು ಬರೋಬ್ಬರಿ 20 ಕೋಟಿ, ಅದೇಗೆ ಗೊತ್ತೆ

    ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….