ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಮೀನಿನಲ್ಲಿ ಕೆಲಸವನ್ನ ಮಾಡುತ್ತಿದ್ದ ಕೂಲಿಗೆ ಜಮೀನಿನಲ್ಲಿ ಸಿಕ್ಕಿದ್ದೇನು ಗೊತ್ತಾ.!

    ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…

  • ಸುದ್ದಿ

    ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

    ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್​ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್​ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್​ ರಸ್ತೆಯಲ್ಲಿರುವ ಕ್ಲಬ್​ ಸಿಟ್ರಸ್​​ ಸಲೂನ್​ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್​ಗೆ ತೆರಳಿದ್ದರು. ಈ ವೇಳೆ…

  • ಸುದ್ದಿ

    ಯಾವ ತಪ್ಪು ಮಾಡದೇ ಇದ್ದರೂ 93ರ ವೃದ್ಧೆಯನ್ನ ಅರೆಸ್ಟ್ ಮಾಡಿ ಬಂಧಿಸಿದ ಪೊಲೀಸರು…ಕಾರಣ?

    ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…

  • ಸುದ್ದಿ

    ಬಿಹಾರದಲ್ಲಿ ಹಣ್ಣಿನ ನಿಗೂಢ ಕಾಯಿಲೆಗೆ ಮೃತರಾದವರ ಸಂಖ್ಯೆ 165 ಕ್ಕೆ ಏರಿಕೆ…..

    ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…

  • ಆರೋಗ್ಯ

    ಹಲವು ಸಮಸ್ಯೆಗಳಿಗೆ ರಾಮಭಾಣ ಖರಬೂಜ ಹಣ್ಣು. ಈ ಹಣ್ಣಿನ

    ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. ಕರಬೂಜದಲ್ಲಿ ರೋಗ ನೀರೋದಕ ಶಕ್ತಿ…

  • ಸುದ್ದಿ

    ಸದನದಲ್ಲಿ ಪತ್ನಿಯನ್ನು ಹೊಗಳಿ, ಸಾಮಾಜಿಕ ತಾಣಕ್ಕೆ ಛೀ ತೂ ಅಂದ ಎಚ್‌ಡಿ ಕುಮಾರಸ್ವಾಮಿ…!

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು.  ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.  ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…