ತಾಜಾ ಸುದ್ದಿ

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    0

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    0

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

  • inspirational

    ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!

    ಆರ್ಚರಿ ವಿಶ್ವಕಪ್‌ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್‌ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…

News

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಪ್ರೇಮ

    ಸಂಸದ ಮುನಿಸ್ವಾಮಿಗೆ ಕಿಸ್ ಕೊಟ್ಟ ಮಾಜಿ ಸಚಿವ ವರ್ತೂರ್ ಪ್ರಕಾಶ್

    ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…

  • inspirational

    ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ

    ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…

  • ಸುದ್ದಿ

    ಗ್ರಾಹಕರಿಗೆ ಶಾಕ್ ನೀಡಿದ ಏರ್‌ಟೆಲ್, ವೊಡಾಫೋನ್; ಡಿಸೆಂಬರ್‌ 1ರಿಂದ ಕರೆ ದುಬಾರಿ!

    ಜಿಯೋ ಗ್ರಾಹಕರ ಬೆನ್ನಲ್ಲೇ ಏರ್‌ಟೆಲ್‌ ಮತ್ತು ವೊಡಾಫೋನ್‌ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್‌ ಬಿಲ್‌ ಶಾಕ್‌ ತಟ್ಟಲಿದೆ. ವೊಡಾಫೋನ್‌ ಐಡಿಯಾ ಹಾಗೂ ಭಾರ್ತಿ ಏರ್‌ಟೆಲ್‌ ಕಂಪನಿಗಳು ಡಿಸೆಂಬರ್‌ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್‌ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್‌ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…

  • ಸುದ್ದಿ

    ಇನ್ಮುಂದೆ ಫೇಸ್​ಬುಕ್​ ಬಳಕೆ ಮಾಡಲು ಆಧಾರ್ ಕಾರ್ಡ್ ಕಡ್ಡಾಯ,!? ನಕಲಿ ಲೈಕ್, ಕಮೆಂಟ್, ಶೇರ್​ಗೆ ಬರಲಿದೆ ಕುತ್ತು,.!!

    ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ.  ನಕಲಿ ಫೇಸ್ಬುಕ್​ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್​ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್​ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…

  • ಸುದ್ದಿ

    ಅತಿ ಚಿಕ್ಕ ಪಕ್ಷಿ ಎಂದಾದರೂ ನೋಡಿದೀರಾ ಹಾಗಾದರೆ, ಜಗತ್ತಿನ ಅತಿ ಪುಟ್ಟ ಪಕ್ಷಿ ಹಮ್ಮಿಂಗ್‌ ಬರ್ಡ್‌ ನೋಡಿ.

    ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್‌ ಬರ್ಡ್‌ ಎಂದು ಹೇಳಲಾಗಿದೆ. ‘ಬ್ಯಾನ್‌ ಬಾಯ್‌ ಸಹೀದ್‌’ ಎನ್ನುವ ಫೇಸ್‌ಬುಕ್‌ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್‌ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್‌ ಬರ್ಡ್‌. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್‌ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್‌ ಆಗಿದೆ. ಆದರೆ ನಿಜಕ್ಕೂ ಇದು…

  • inspirational

    ಮಾರಕ ಕರೋನಾ ಬಗ್ಗೆ ನಾವೆಷ್ಟು ತಿಳಿದಿದ್ದೇವೆ ಮತ್ತು ನಾವು ಏನೆಲ್ಲಾ ತಿಳಿಯಬೇಕು

    ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…