ತಾಜಾ ಸುದ್ದಿ

  • inspirational

    ಬೆಂಗಳೂರು Education Fair 2026

    0

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

  • inspirational

    ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು

    0

    ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್‌, ಹೆಸರಿನ ಹಕ್ಕು (naming rights)…

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…

  • inspirational

    ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026

    ಕರ್ನಾಟಕದಲ್ಲಿ ಇಂದಿನಿಂದ KCET ಪರೀಕ್ಷೆಗಳು ಆರಂಭವಾಗಿದ್ದು, ರಾಜ್ಯದಾದ್ಯಂತ ಸುಮಾರು 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಇದು ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಪ್ರಮುಖ ದಾರಿ ಆಗಿದೆ. ಈ ವರ್ಷದ KCET ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯುತ್ತಿದ್ದು, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದಾದ್ಯಂತ ಸುಮಾರು 745…

  • inspirational

    ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?

    ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

    ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

  • ಮನರಂಜನೆ

    ಕಿರಿಕ್ ರಾಣಿ ತಾವೇನು ಜಾಕಿಚಾನ್ ತಂಗಿನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಕಿಕ್ ಕೊಟ್ರಾ..!

    ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

  • ಗ್ಯಾಜೆಟ್

    ಈ ಡಿವೈಸ್’ನಿಂದ ಕೇವಲ 7 ಸೆಕೆಂಡುಗಳಲ್ಲಿ ನೀವು ಯಾವುದೇ ಸಿನಿಮಾವನ್ನು ಡೌನ್ಲೋಡ್ ಮಾಡಬಹುದು.!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…

  • ಸುದ್ದಿ

    ರಾಮಮಂದಿರಕ್ಕೆ ಜೂನ್‌ 10ರಂದು ಶಿಲಾನ್ಯಾಸ, ರುದ್ರಾಭಿಷೇಕದೊಂದಿಗೆ ನಿರ್ಮಾಣ ಆರಂಭ!

    ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್‌ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…

  • ಸುದ್ದಿ

    ಕರೀನಾಳ “ಸ್ನೇಕ್ ಚೈನ್ ‘’ ಬೆಲೆ ಕೇಳಿದರೆ ಅಚ್ಚರಿಯಂತು ಗ್ಯಾರಂಟಿ..!ಅಷ್ಟಕ್ಕೂ ಅದರ ಬೆಲೆ ಎಷ್ಟು ಗೊತ್ತ.?

    ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…