ತಾಜಾ ಸುದ್ದಿ

  • India

    ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

    ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…

  • ಬ್ಯಾಂಕ್

    2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

    ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…

  • ರಾಜಕೀಯ

    ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?

    ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…

  • Animals

    ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!

    ಕೋಲಾರದ ನಗರದಲ್ಲಿ ವಿದೇಶಿ ಎಚ್‌ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…

News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು
ಉತ್ತಮ ಆರೋಗ್ಯ ಟಿಪ್ಸ್

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸುದ್ದಿ

    ಮೀನಿಗೆ ಬಲೇ ಬಿಸಿದಾಗ ಈತನಿಗೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ ಗೊತ್ತಾ.

    ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…

  • ಮನರಂಜನೆ

    ಪ್ರಿಯಾಂಕ, ಕುರಿ ಪ್ರತಾಪ್ ಗೆ ಈಗೆ ಮಾಡಿದಕ್ಕೆ. ಪ್ರತಾಪ್ ಪತ್ನಿ ಪ್ರಿಯಾಂಕಾಗೆ ಹೇಳಿದ್ದೇನು ಗೊತ್ತಾ.

    ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…

  • ಸಿನಿಮಾ

    ಒಳ್ಳೆ ಹುಡುಗ ಪ್ರಥಮ್’ನ ಹುಚ್ಚಾಟ!ಭುವನ್ ತೊಡೆ ಕಚ್ಚಿದ ಪ್ರಥಮ್! ಅಲ್ಲಿ ನಡೆದಿದ್ದಾದರು ಏನು ಗೊತ್ತಾ?

    ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.

  • ಸುದ್ದಿ

    ಪತ್ರಕರ್ತನ ಮೇಲೆ ಹಲ್ಲೆಗೈದು, ಬಟ್ಟೆಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿದ್ರು

    ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…

  • ಸುದ್ದಿ

    ಸದ್ಯದಲ್ಲೇ ಪೂರ್ತಿಗೊಲ್ಲಲಿದೆ ಜಗತ್ತಿನ ಅತ್ಯಂತ ಎತ್ತರದ ಶಿವನ ಪ್ರತಿಮೆ…!

    ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…

  • ಜ್ಯೋತಿಷ್ಯ

    ನಿಮ್ಮ ಹೆಸರು A ಅಕ್ಷರದಿಂದ ಆರಂಭ ವಾಗಿದ್ದರೆ ನಿಮ್ಮ ಗುಣ ನಡೆತೆ ಹೇಗಿರುತ್ತೆ ನೋಡಿ…

    ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ. ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ…