ತಾಜಾ ಸುದ್ದಿ

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    0

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    0

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

  • inspirational

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್‌ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್‌ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್‌ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್‌ಗ್ಲಾಸ್ ಕಣ್ಣಿಗೆ…

  • inspirational

    DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ

    ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ…

News

ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕನ್ನಡಿಗರಿಗೆ ಹೆಚ್ಚು ಉದ್ಯೋಗ ಆದ್ಯತೆ ಸಿಎಂ ಯಡಿಯೂರಪ್ಪ ಭರವಸೆ…!

    ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ರಾಜಯೋಗ.!ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…

  • ಸುದ್ದಿ

    ಕರ್ನಾಟಕಕ್ಕೆ ಆಘಾತ, ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ…….!

    ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ…

  • ಸುದ್ದಿ

    ಇದ್ದಕ್ಕಿದ್ದಂತೆ ಚೈತ್ರಾ ಕೋಟೂರ್ ಉಡುಗೆ-ತೊಡುಗೆಯ ವ್ಯತ್ಯಾಸಕ್ಕೆ ಕಾರಣವೇನು? ಅದಕ್ಕೆ ಚೈತ್ರಾ ಅವರು ಕೊಟ್ಟ ಉತ್ತರವಿದು ?

    ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ  ಶಾಕ್ ಆಗಿತ್ತು. ಚೈತ್ರಾ  ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ  ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್‌ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…

  • ಸುದ್ದಿ

    ಬಿಗ್ಬಾಸ್ ಪ್ರಥಮ್, ಸಚಿವ ಯು.ಟಿ.ಖಾದರ್’ಗೆ ಕೊಟ್ಟ ಟಾಂಗ್ ಏನು ಗೊತ್ತಾ..?ತಿಳಿಯಲು ಮುಂದೆ ನೋಡಿ…

    ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.