ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಾಧನೆಗೆ ವೈಖಲ್ಯಗಳು ಅಡ್ಡಿಯಲ್ಲ. ಸಾಧಿಸುವ ಛಲವೊಂದಿದ್ದರೆ ಸಾಕು ಏನನ್ನು ಬೇಕಾದರೂ ಸಾಧಿಸಬಹುದು. ಇದಕ್ಕೆ ಸಾಕ್ಷಿ ನೀರಜ್ ಜಾರ್ಜ್‌ ಬೇಬಿ….

    ನೀರಜ್ ಜಾರ್ಜ್‌ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…

  • ಸುದ್ದಿ

    ಸೂರತ್ ಕೋಚಿಂಗ್ ಸೆಂಟರ್ಗೆ ಅಗ್ನಿ ಅವಘಡ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ತನಿಖೆ ಆರಂಭ….!

    ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಮನರಂಜನೆ

    ಬಿಗ್ ಬಾಸ್’ನಿಂದ ಮಧ್ಯರಾತ್ರಿ ಶಾಕಿಂಗ್ ಎಲಿಮನೇಷನ್..!ರಾತ್ರೋರಾತ್ರಿ ಮನೆಯಿಂದ ಹೊರಹೋದವರು ಯಾರು?ತಿಳಿಯಲು ಮುಂದೆ ಓದಿ…

    ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.

  • ಸುದ್ದಿ

    ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್,.!!

    ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್  ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ  ಜೋಡಿ. ರಾಧಿಕಾ ಪಂಡಿತ್ ಅವರು  ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು  ಮಗು ಇಬ್ಬರು  ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್  ಮನೆಯವರು  ಮತ್ತು  ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ  ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…

  • ಸುದ್ದಿ

    1 ಗ್ರಾಂ ಮೀನಿಗೆ, 40 ನಿಮಿಷ ಆಪರೇಶನ್ ಮಾಡಿದ ವೈದ್ಯೆ ಸೋನ್ಯಾ ಮೈಲ್ಸ್, ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು,.!

    ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ  ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ  ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್  ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…