ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ಸ್ಥಿರಾಸ್ತಿಗೂ ಬರಲಿದೆ ಆಧಾರ್‌ ರೀತಿ ವಿಶಿಷ್ಟವಾದ ಗುರುತಿನ ಸಂಖ್ಯೆ, ಇನ್ನಷ್ಟು ಮಾಹಿತಿಗಾಗಿ ಇದನ್ನೊಮ್ಮೆ ಓದಿ

    ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್‌ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…

  • ಸುದ್ದಿ

    ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೀವು ಎಂದಾದರೂ ನೋಡಿದ್ದೀರಾ?ಅಲ್ಲಿನ ಅದ್ಬುತ ವಿಶೇಷತೆಗಳೇನು ಗೊತ್ತಾ,…

    ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…

  • ಸಿನಿಮಾ

    ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

    ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…

  • ಸುದ್ದಿ

    18ನೇ ವೆಡ್ಡಿಂಗ್ ಡೇ ವಾರ್ಷಿಕೋತ್ಸವದಲ್ಲಿ ಸುದೀಪ್ ದಂಪತಿಯ ಸಂಭ್ರಮ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…

  • ಸುದ್ದಿ

    ಹಳಿಗಳಲ್ಲಿ ಇನ್ಮುಂದೆ ಕಂಪನಿ ರೈಲು ಸಂಚಾರ…!

    ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್‌ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್‌ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದ‌ಕ್ಕೂ ಮುನ್ನ…

  • ಕ್ರೀಡೆ

    ರಾತ್ರೋ ರಾತ್ರಿ ಇಂಟರ್ ನೆಟ್ ಸ್ಟಾರ್ ಆದ RCB ಗರ್ಲ್..!

    ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್‍ಸ್ಟಾಗ್ರಾಮ್‍ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…