ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    2018 ರಲ್ಲಿ ಸರ್ಕಾರಿ ರಜೆ ಬಯಸುವವರಿಗೆ ಬಂಪರ್ ಆಫರ್..!ತಿಳಿಯಲು ಈ ಲೇಖನ ಓದಿ..

    ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..

    2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..

  • ಆರೋಗ್ಯ

    ತಾಮ್ರ ಬಳಸುತ್ತಿದ್ದೀರಾ ಹಾಗಾದರೆ ಈ ವಿಷಯವನ್ನು ನೀವು ಕಂಡಿತ ತಿಳಿಯಲೇಬೇಕು ಏಕೆಂದರೆ ಇದರಿಂದ ನಿಮ್ಮ ಜೀವಕ್ಕೆ ಅಪಾಯವಿದೆ,..!!

    ತಾಮ್ರದ ಬಾಟೆಲ್‍ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ  ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…

  • ಸುದ್ದಿ

    ಪತ್ರಕರ್ತನ ಮೇಲೆ ಹಲ್ಲೆಗೈದು, ಬಟ್ಟೆಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿದ್ರು

    ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…

  • ಸುದ್ದಿ

    ಖ್ಯಾತ ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಾಡಿದ್ದೇನು ಗೊತ್ತಾ..?

    ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್‍ಮೆಂಟ್‍ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್‍ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…

  • ಸುದ್ದಿ

    ಇನ್ಮುಂದೆ ನಿಮ್ಮ ಮೊಬೈಲ್ ಕಳ್ಳತನವಾದರೆ ಸುಲಭವಾಗಿ ಹಿಂಪಡೆಯಬಹುದು,. ಇಲ್ಲಿದೆ ನೋಡಿ ಟ್ರಿಕ್ಸ್, ನೀವು ಓದಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ,..!!

    ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌ ಹೇಳಿದರು.  ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್‌ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್‌ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್‌ ಬಳಕೆದಾರರು ಜಿಪಿಎಸ್‌ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್‌ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…

  • ವಿಸ್ಮಯ ಜಗತ್ತು

    ಇಲ್ಲಿ ಕತ್ತಲಾಗುತ್ತಿದ್ದಂತೆ ಪುರುಷರ ಮೇಲೆ ಹೆಣ್ಣು ಪ್ರೇತಾತ್ಮಗಳು ದಾಳಿ ಮಾಡುತ್ತಿವೆಯಂತೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್‍ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್‍’ನ ಈ ಗ್ರಾಮದಲ್ಲಿ ಕತ್ತಲಾದ…