ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹಲವು ಸಮಸ್ಯೆಗಳಿಗೆ ರಾಮಭಾಣ ಖರಬೂಜ ಹಣ್ಣು. ಈ ಹಣ್ಣಿನ

    ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. ಕರಬೂಜದಲ್ಲಿ ರೋಗ ನೀರೋದಕ ಶಕ್ತಿ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಜ್ಯೋತಿಷ್ಯ

    ದೇವರು ಕನಸಿನಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…

  • ಜ್ಯೋತಿಷ್ಯ

    ಶುಕ್ರವಾರದ ಈ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ…

  • ಸುದ್ದಿ

    ಕೊಟ್ಟ ಮಾತಿನಂತೆ ನಡೆದುಕೊಂಡ ನಟ ರಜನಿಕಾಂತ್‍,.ಇಷ್ಟಕ್ಕೂ ಆ ಮಾತಾದರೂ ಏನು ಗೊತ್ತಾ ,.??

    ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ  ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ  ಸಹಾಯವನ್ನು ಮಾಡಿದ್ದಾರೆ  ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ ಬಗ್ಗೆ ನಿಮಗೆ ತಿಳಿದೇ  ಇದೆ  ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…

  • ಸುದ್ದಿ

    ಜೋಗ ಜಲಪಾತದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್(ಕೋತಿರಾಜ್) ಸಿಕ್ಕಿದ್ದು ಯಾವ ಸ್ಥಿತಿಯಲ್ಲಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.