ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ಸುದ್ದಿ

    ಈ ಲಿಪ್ ಸ್ಟಿಕ್ ಬಾಬಾನ ಆ 20 ವರ್ಷದ ಹುಡುಗನ ಜೊತೆ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಬ್ಯಾಂಕ್

    2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

    ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…

  • ಸುದ್ದಿ

    ಮದುವೆ ಮಂಟಪದಲ್ಲಿ ಈ ವರ ವಧುವಿಗೆ ಹಾರ ಹಾಕುವ ಬದಲು, ವಧು ಸ್ನೇಹಿತೆಗೆ ಮಾಲೆ ಹಾಕಿದ್ದಾನೆ.!ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ…ತಿಳಿಯಲು ಮುಂದೆ ನೋಡಿ…

    ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಆರೋಗ್ಯ

    ಒಂದು ತುಂಡು ಬೆಲ್ಲ ತಿಂದ್ರೆ ಸಾಕು ಈ ಎಲ್ಲಾ ಕಾಯಿಲೆಗಳು ಮಂಗಮಾಯ !

    ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…

  • ಸುದ್ದಿ

    ಶ್ರೀಗಳು ಸಾಯುವ ಮುನ್ನ ಕೇಳಿದ ಕೊನೆಯ ಆಸೆ ಏನು ಗೊತ್ತಾ..?ಈ ಕಣ್ಣೀರಿನ ಸುದ್ದಿ ನೋಡಿ…

    ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…

  • ಸಿನಿಮಾ

    ಚಿತ್ರೀಕರಣದ ಸೆಟ್ ನಲ್ಲೇ ಕುರಿ ಬಲಿ ನೀಡಿದ್ರಾ ರಾಧಿಕಾ ಕುಮಾರಸ್ವಾಮಿ!ಕಾರಣ ಏನು ಗೊತ್ತಾ?

    ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು  ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…