ತಾಜಾ ಸುದ್ದಿ

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    0

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    0

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

  • inspirational

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್‌ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್‌ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್‌ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್‌ಗ್ಲಾಸ್ ಕಣ್ಣಿಗೆ…

  • inspirational

    DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ

    ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ…

News

ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
  • ಸುದ್ದಿ

    ಈ ಲಿಪ್ ಸ್ಟಿಕ್ ಬಾಬಾನ ಆ 20 ವರ್ಷದ ಹುಡುಗನ ಜೊತೆ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….

  • ಆರೋಗ್ಯ

    ಈ ನುಗ್ಗೆ ಎಲೆಗಳ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು  ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್‌ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ

    ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್‌ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…

  • ಸುದ್ದಿ

    ಗಂಡನಿಗೆ ಸರ್ ಪ್ರೈಸ್ ಹಾಗಿ ಸ್ಪೆಷಲ್ ಗಿಫ್ಟ್ ನೀಡಿದ ಹೆಂಡತಿ..! ಆ ಗಿಫ್ಟ್ ಏನು ಗೋತ್ತಾ.

    ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…

  • Health

    ಮಂಡಿ ಮತ್ತು ಕೀಲು ನೋವು ಕಡಿಮೆ ಮಾಡುವ 9 ಆಹಾರಗಳು ಯಾವುದು ಗೊತ್ತಾ ,..!

    ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್‌ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್‌ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್‌ ಕಡೆ ಗಮನ ನೀಡಿದರೆ…