ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

  • ಸಿನಿಮಾ

    ತೆಲುಗಿನ ಅಕ್ಕಿನೇನಿಗೆ ಜೋಡಿಯಾಗಿ ಕಿರಿಕ್ ಬೆಡಗಿ..!ತಿಳಿಯಲು ಈ ಲೇಖನ ಓದಿ..

    ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್‍ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ 6 ಕೆಜಿ ಅಕ್ಕಿ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…

  • ವಿಸ್ಮಯ ಜಗತ್ತು

    ಈ ಹುಡುಗಿರು ಊರಿನ ಯಾರ ಜೊತೆಗೆ ಬೇಕಿದ್ರೂ ಸಂಭಂದ ಇಟ್ಕೊಬಹುದು.!ಇದನ್ನು ಮನೆಯವರಾಗಲೀ,ಗಂಡನಾಗಲೀ ಪ್ರಶ್ನಿಸುವಂತಿಲ್ಲ.!ಪ್ರಶ್ನಿಸಿದ್ರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂಡು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ…

    ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ . ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ…

  • ಸುದ್ದಿ

    ‘ಕಾರ್ಗಿಲ್‌’ ಮೀನುಗಳ ಕಾಟ ; ಗಗನಕ್ಕೇರಿದ ಮೀನಿನ ಬೆಲೆ,.!!

    ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ  ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್‌ ಮೀನಿನ ಕಾಟವು  ಮುಂದುವರೆದಿದೆ ಇದರಿಂದ  ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು  ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್‌ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…

  • ಚುನಾವಣೆ

    ಕರ್ನಾಟಕ ಮೇ.೧೦ ಚುನಾವಣೆ

    ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…

  • ಸುದ್ದಿ

    ಬ್ರೆಕಿಂಗ್ ನ್ಯೂಸ್!ಇನ್ನು ಮುಂದೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಸಿಗಲಿದೆ ಶಬರಿಮಲೈ ಅಯ್ಯಪ್ಪ ಸ್ವಾಮಿಯ ದರ್ಶನ ಭಾಗ್ಯ…

    ಶಬರಿಮಲೈ  ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…

  • ಮನರಂಜನೆ

    ತಂದೆಯಾದ ಬಿಗ್ ಬಾಸ್ ಸ್ಪರ್ದಿ ರಿಯಾಜ್ ಭಾಷಾ…ಯಾವ ಮಗು ಈ ಸುದ್ದಿ ನೋಡಿ..

    ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್‍ 5 ರ ಸ್ಪರ್ಧಿ ರಿಯಾಜ್‍ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್‍ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…