ತಾಜಾ ಸುದ್ದಿ

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    0

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    0

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    0

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಜಿರಲೆಗಳ ಸೂಪರ್ ಸಂಸಾರ ನೋಡಿ ಬೆರಗಾದ ವೈದ್ಯರು..!ಯಾಕೆ ಗೊತ್ತಾ?ತಿಳಿದರೆ ನೀವು ಶಾಕ್ ಆಗುವುದು ಗ್ಯಾರಂಟಿ..

    ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…

  • ಕಾನೂನು

    ಶಾಕಿಂಗ್ ಸುದ್ದಿ! ಸುಪ್ರೀಂ ಕೋರ್ಟ್ನಿಂದ ದೀಪಾವಳಿಗೆ ಪಟಾಕಿ ನಿಷೇಧ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.

  • ಸುದ್ದಿ

    ಇಲಿಗಳನ್ನು ತಿಂದು ಜೀವನವನ್ನು ನಡೆಸುತ್ತಿದ್ದರೆ ಇಲ್ಲಿನ ಜನರು …ಕಾರಣ..?

    ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…

  • ರೆಸಿಪಿ

    ಆನೇಕ ರೀತಿಯ ಬಗೆ ಬಗೆಯ ಇಡ್ಲಿಗಳು ಮಾಡುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ದಕ್ಷಿಣ ಭಾರತದ ಪ್ರಮುಖ ಬ್ರೇಕ್‌ಫಾಸ್ಟ್‌ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್‌ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್‌ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.

  • ಸುದ್ದಿ

    ತಮಿಳು ಚಿತ್ರರಂಗದವರು ಈ ಹೆಸರು ಕೇಳಿದ್ರೆ ಬೆಚ್ಚಿಬೀಳುತ್ತರೆ…!ಯಾಕೆ ಗೊತ್ತ?

    ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…

  • ಜ್ಯೋತಿಷ್ಯ

    ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…