ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಳಿಗಳಲ್ಲಿ ಇನ್ಮುಂದೆ ಕಂಪನಿ ರೈಲು ಸಂಚಾರ…!

    ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್‌ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್‌ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದ‌ಕ್ಕೂ ಮುನ್ನ…

  • inspirational

    ಪ್ರಯಾಣಿಕರ ಉಪಯೋಗಕ್ಕಾಗಿ ಆಟೋವನ್ನೇ ಮನೆಯಂತೆ ಮಾಡಿದ ಚಾಲಕ ಸಿಗುತ್ತೆ ಹಲವು ಸೌಲಭ್ಯ..!

    ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್‍ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…

  • ಸ್ಪೂರ್ತಿ

    ಓದಿದ್ದು ಪಿಯುಸಿ, ಆದ್ರೆ ಇವರ ಈಗಿನ ಸಂಪಾದನೆ ಕೇಳಿದ್ರೆ ಶಾಕ್ ಆಗ್ತೀರಾ.!ಇದೆಲ್ಲಾ ಹೇಗಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…

  • corona, Health

    ದೇಶದಲ್ಲಿ, ರಾಜ್ಯದಲ್ಲಿ ಕೊರೋನ ಸ್ಫೋಟ

    ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ.   ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…

    Loading

  • ಗ್ಯಾಜೆಟ್

    ಇದು ಸೆಲ್ಫಿ ಯುಗ,ಸೆಲ್ಫಿ ತೆಗೆಯುವ ಮುನ್ನ ಈ ಸುದ್ದಿಯನ್ನು ಓದಿ…

    ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.

  • Sports

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಸಹಾಯಕ ಸಿಬ್ಬಂದಿಗೆ ಕೋವಿಡ್-19

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ  ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ  ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…

    Loading