ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಈ ದಿನದ ನಿಮ್ಮ ಭವಿಷ್ಯ ಶುಭವೋ ಅಶುಭುವೋ ನೋಡಿ ತಿಳಿಯಿರಿ.. ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…

  • ಉಪಯುಕ್ತ ಮಾಹಿತಿ

    ಪ್ರತೀದಿನ ತಪ್ಪದೆ ಈ ಕೆಲಸ ಮಾಡಿದ್ರೆ ಕೆಲವೇ ದಿನಗಳಲ್ಲಿ ನಿಮ್ಮ ಮುಖದಲ್ಲಿರುವ ಕಪ್ಪುಕಲೆ ಮಂಗಮಯವಾಗುತ್ತೆ…

    ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :-  ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…

  • ಸುದ್ದಿ

    ಉಗ್ರರ ದಾಳಿಯ ನಂತರ ವೀರ ಯೋಧರಿಗಾಗಿ ಅತ್ಯಂತ ಮಹತ್ವದ ನಿರ್ಧಾರೆ ತೆಗೆದುಕೊಂಡ ಕೇಂದ್ರ ಸರ್ಕಾರ…

    ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…

  • ರಾಜಕೀಯ

    ಬಳ್ಳಾರಿ ಬ್ರದರ್ಸ್ಗೆ ಕೊಟ್ಟ ಮಾತಿನಂತೆ, ನಡೆಯದ ಸುಷ್ಮಾ ಸ್ವರಾಜ್..!ಏನು ಗೊತ್ತಾ…

    ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?

  • ಉಪಯುಕ್ತ ಮಾಹಿತಿ

    ಗುರುಗಳು ಆಶೀರ್ವದಿಸಿ ನೀಡಿದ ಮಂತ್ರಾಕ್ಷತೆಯನ್ನು ಹೇಗೆ ಉಪಯೋಗಿಸಬೇಕು?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…

  • ಸುದ್ದಿ

    ಅಪ್ಪಿತಪ್ಪಿಯೂ ʼಆಪಲ್ʼ ಬೀಜಗಳನ್ನು ತಿನ್ನಬೇಡಿ..!ಅದರ ಪರಿಣಾಮವೇನು ಗೊತ್ತ?

    ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….