ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ನಿಮ್ಮ ಸುಂದರ ಕೂದಲಿಗಾಗಿ ಇಲ್ಲಿದೆ ಸುಲಭೋಪಾಯಗಳು….

    ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.

  • ಆರೋಗ್ಯ

    ಹಾರ್ಟ್ ಅಟ್ಯಾಕ್ ಆಗೋ ಮುಂಚೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ….

    ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….

  • ಸುದ್ದಿ

    ‘ಮಿಸ್ ಸೌತ್ ಇಂಡಿಯಾ’ ಕಿರೀಟ ತನ್ನದಾಗಿಸಿಕೊಂಡ ಕಿರುತೆರೆ ನಟಿ ಕುಲವಧು ಧನ್ಯಾ….

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…

  • ಸುದ್ದಿ

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ ಗಳ ಮೇಲೆ ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ,.!!

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್‍ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್‍ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್‍ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ  ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್‍ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೆನಸಿದ ಕಡಲೆಕಾಳು ತಿನ್ನೋದ್ರಿಂದ ಆಗೋ ಪ್ರಯೋಜನಗಳನ್ನ ಕೇಳಿದ್ರೆ, ಈಗ್ಲೇ ತಿನ್ನೋಕೆ ಸ್ಟಾರ್ಟ್ ಮಾಡ್ತೀರಾ..!

    ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…