ತಾಜಾ ಸುದ್ದಿ

  • ! Без рубрики

    The Founding of YouTube A Short History

    0

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಜನಿಕಾಂತ್ ಈ ಮಹಿಳೆಯನ್ನು ಈಗಲೂ ಹುಡುಕುತ್ತಿದ್ದಾರಂತೆ. ಯಾಕೆ ಗೊತ್ತಾ!

    ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್‌ಪೋರ್ಟ್ ಸರ್ವಿಸ್ ಬಸ್  ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…

  • ಸುದ್ದಿ

    ಗೌರಿ ಲಂಕೇಶ್ ಹತ್ಯೆ ಪ್ರಕರಣ ಬೇಧಿಸಿದ ವಿಶೇಷ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ಘೋಷಿಸಿದೆ !

    ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್‌ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…

  • ಆರೋಗ್ಯ

    ಎಳನೀರಿನ ವಿಶಿಷ್ಟತೆ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ….

    ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

  • ಸುದ್ದಿ

    ಗೂಗಲ್ ಕಂಪನಿ 200 ಮೇಕೆಗಳನ್ನು ನೇಮಿಸಿಕೊಂಡು,ಸಂಬಳ ಸಮೇತ ಹೊಟ್ಟೆ ತುಂಬಾ ಆಹಾರ ಕೊಡ್ತಾ ಇದೆ..!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.

  • ವಿಸ್ಮಯ ಜಗತ್ತು, ಸುದ್ದಿ

    ಇದು ನೋಡಲು ಜಲಪಾತದಂತೆ ಕಾಣುತ್ತದೆ..ಆದರೆ, ಜಲಪಾತ ಅಲ್ಲ …!ಮತ್ತಿನ್ನೇನು ಗೊತ್ತಾ?

    ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು  ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ  ಹಾರುತ್ತದೆ ಎಂದರೆ  ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…

  • ಸುದ್ದಿ

    ತರಕಾರಿ ವ್ಯಾಪಾರಿಯಾ ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರಿ ದುರಂತ….!

    ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…