ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…
ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್ಅಪ್ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್ನ ಶ್ರೇಷ್ಠ ಬ್ಯಾಟರ್ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್ಎ ಕ್ರಿಕೆಟ್ನಲ್ಲಿ ಮತ್ತು ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ