ತಾಜಾ ಸುದ್ದಿ

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    0

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…

  • inspirational

    ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026

    ಕರ್ನಾಟಕದಲ್ಲಿ ಇಂದಿನಿಂದ KCET ಪರೀಕ್ಷೆಗಳು ಆರಂಭವಾಗಿದ್ದು, ರಾಜ್ಯದಾದ್ಯಂತ ಸುಮಾರು 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಇದು ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಪ್ರಮುಖ ದಾರಿ ಆಗಿದೆ. ಈ ವರ್ಷದ KCET ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯುತ್ತಿದ್ದು, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದಾದ್ಯಂತ ಸುಮಾರು 745…

  • inspirational

    ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?

    ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…

  • inspirational

    ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ

    ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ Indian Premier League (IPL) ಪಂದ್ಯಗಳ ಸಮಯದಲ್ಲಿ Bengaluru ನಲ್ಲಿ ದೊಡ್ಡ ಮಟ್ಟದ ಟಿಕೆಟ್ ಕಳ್ಳಬಜಾರ್ (black market) ಸ್ಕ್ಯಾಮ್ ಬೆಳಕಿಗೆ ಬಂದಿದೆ. ವಿಶೇಷವಾಗಿ Bengaluru ನಲ್ಲಿ, ಟಿಕೆಟ್‌ಗಳಿಗೆ ಭಾರಿ ಬೇಡಿಕೆ ಇರುತ್ತದೆ. ಈ ಬೇಡಿಕೆಯನ್ನು ದುರುಪಯೋಗಪಡಿಸಿಕೊಂಡು ಕೆಲವು ಮಂದಿ “ಟಿಕೆಟ್ ಸ್ಕ್ಯಾಮ್” ನಡೆಸುತ್ತಿರುವ ಘಟನೆಗಳು ಇತ್ತೀಚೆಗೆ ಬೆಳಕಿಗೆ ಬಂದಿವೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಏನು? RCB vs…

  • inspirational

    Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ

    2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್‌ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…

  • ಆಧ್ಯಾತ್ಮ

    ಇದು ಸೃಷ್ಟಿ ಕರ್ತ ಬ್ರಹ್ಮದೇವರ, ವಿಶ್ವದ ಏಕೈಕ ದೇವಾಲಯ!ಈ ದೇವಾಲಯ ಎಲ್ಲಿದೆ ಗೊತ್ತಾ?

    ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
    ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಇಡೀ ಪ್ರಪಂಚ ತಲೆಕೆಡಿಸಿದ ಈ ಕ್ಯಾಪ್ಸಿಕಂ ಒಳಗೆ ಏನಿತ್ತು ಗೊತ್ತಾ?

    ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…

  • ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಗೆ ಆನ್ ಲೈನ್ ವೆಬ್ಸೈಟ್ ಆರಂಭ….!

    ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…

  • ಸುದ್ದಿ

    1 ರೂಪಾಯಿಗೆ 10 ಕಿ.ಮೀ ಚಲಿಸುವ ಸ್ಕೂಟರ್,!ಇದರ ಬಗ್ಗೆ ನಿಮಗೆ ಗೊತ್ತೇ,ಇಲ್ಲಿದೆ ನೋಡಿ ಮಾಹಿತಿ,.!

    ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್‌ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…

  • ಕರ್ನಾಟಕ

    ಆರ್‌ಟಿಇ ಅನುದಾನ ಸ್ಥಗಿತ..? ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಶಾಕ್..! ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!

  • ಆಧ್ಯಾತ್ಮ

    ಮನೆಯಲ್ಲಿ ಅನುಸರಿಸಬೇಕಾದ ಒಂದಿಷ್ಟು ನಿಯಮಗಳ ಕುರಿತು ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…

  • ಸುದ್ದಿ

    ರಜನಿಕಾಂತ್‌ ಬಳಿ ಇರುವ ಆಸ್ಥಿಯ ಮೌಲ್ಯವೆಷ್ಟು ಗೊತ್ತಾ?

    ಟಾಲಿವುಡ್‌ ಸ್ಟಾರ್‌ ರಜಿನಿಕಾಂತ್‌ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್‌ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…