ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ಆಧ್ಯಾತ್ಮ

    ಇದು ಸೃಷ್ಟಿ ಕರ್ತ ಬ್ರಹ್ಮದೇವರ, ವಿಶ್ವದ ಏಕೈಕ ದೇವಾಲಯ!ಈ ದೇವಾಲಯ ಎಲ್ಲಿದೆ ಗೊತ್ತಾ?

    ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
    ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ರಾಶಿ ಪ್ರಕಾರ ಈ ನಾಣ್ಯ ನಿಮ್ಮ ಪರ್ಸ್ ನಲ್ಲಿದ್ದರೆ ಏನಾಗುತ್ತೆ ಗೊತ್ತಾ?ನಿಮ್ಮ ರಾಶಿಗೆ ಯಾವ ನಾಣ್ಯ ನೋಡಿ…

    ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…

  • ಗ್ಯಾಜೆಟ್

    ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

    ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

  • ಮನರಂಜನೆ

    ಬಿಗ್ ಬಾಸ್ 5 ಸಂಚಿಕೆಯ ಎಲ್ಲಾ ಸ್ಪರ್ಧಿಗಳು ವಾರಕ್ಕೆ ಗಳಿಸುತ್ತಿದ್ದ ಸಂಭಾವನೆ ಎಷ್ಟು ಗೊತ್ತಾ..?ಯಾರಿಗೆ ಹೆಚ್ಚು, ಯಾರಿಗೆ ಅತೀ ಕಡಿಮೆ..ತಿಳಿಯಲು ಇದನ್ನು ಓದಿ…

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

  • ವ್ಯಕ್ತಿ ವಿಶೇಷಣ, ಸ್ಪೂರ್ತಿ

    ಜಗತ್ತಿನ ಅತೀ ಚಿಕ್ಕ ಮಹಿಳೆಯ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • ಆರೋಗ್ಯ

    ನೀವು ಸುಂದರವಾಗಿ ಕಾಣಬೇಕು ಅಂದ್ರೆ ಸಿಕ್ಕಾಪಟ್ಟೆ ಹಣ ಖರ್ಚು ಮಾಡಬೇಡಿ ಈ ಪರಂಗಿ ಹಣ್ಣು ಬಳಸಿ ನೋಡಿ..!

    ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…