ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • ಆಧ್ಯಾತ್ಮ

    ಇದು ಸೃಷ್ಟಿ ಕರ್ತ ಬ್ರಹ್ಮದೇವರ, ವಿಶ್ವದ ಏಕೈಕ ದೇವಾಲಯ!ಈ ದೇವಾಲಯ ಎಲ್ಲಿದೆ ಗೊತ್ತಾ?

    ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
    ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…

  • ವಿಚಿತ್ರ ಆದರೂ ಸತ್ಯ

    ಇಲ್ಲಿ ಮಕ್ಕಳು ಅಪ್ಪನನ್ನೇ ಮದುವೆ ಆಗ್ತಾರೆ…!ನಂಬೋದಕ್ಕೆ ಆಗೋಲ್ಲ,ಆದ್ರೂ ಸತ್ಯ…

    ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….

  • ಆರೋಗ್ಯ

    ಕೊಲೆಸ್ಟ್ರಾಲ್ ನಿಯಂತ್ರಿಸಲು ನೆಲ್ಲಿಕಾಯಿ ಉಪಯೋಗ ತಿಳಿಯಲು ಈ ಲೇಖನಿ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್‌ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್  ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…

  • ಸುದ್ದಿ

    ಅ.17ರಿಂದ ಹಾಸನಾಂಬ ಜಾತ್ರೆ ; 13 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ….!

    ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್‌, ಅಪರ ಜಿಲ್ಲಾಧಿಕಾರಿ ನಾಗರಾಜ್‌, ತಹಸೀಲ್ದಾರ್‌…

  • ಸಿನಿಮಾ

    ಬಿಗ್ ಬಾಸ್ ಸಂಚಿಕೆ-5ರಲ್ಲಿ ನೀವೂ ಸಹ ಸ್ಪರ್ಧಿಸಬಹುದು!ಹೇಗಂತೀರಾ?ಈ ಲೇಖನಿ ಓದಿ….

    ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.

  • ಆರೋಗ್ಯ

    ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

    ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…