ತಾಜಾ ಸುದ್ದಿ

  • ! Без рубрики

    The Founding of YouTube A Short History

    0

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • ಆಧ್ಯಾತ್ಮ

    ಇದು ಸೃಷ್ಟಿ ಕರ್ತ ಬ್ರಹ್ಮದೇವರ, ವಿಶ್ವದ ಏಕೈಕ ದೇವಾಲಯ!ಈ ದೇವಾಲಯ ಎಲ್ಲಿದೆ ಗೊತ್ತಾ?

    ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
    ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಪೋಸಿಸ್ ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್, ಕಾರಣ ಗೊತ್ತಾ,.!

    ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…

  • govt, modi

    ಗೋ ಮಾತೆ ರಕ್ಷಿಸಿವ ಪ್ರಯತ್ನ ಮಾಡಿದ ಭಾರತದ ಮೊದಲ ಧೈರ್ಯವಂತ ಪ್ರಧಾನಿ – ನಮೋ- ನಮೋ

    ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.

  • inspirational

    ನಿಮ್ಮ ನೆನಪೇ ನಿತ್ಯ ಜ್ಯೋತಿ ನಿಮ್ಮ ಸ್ಮರಣೆಯೇ ಅಮರ ಪ್ರೀತಿ. ಅಂಬಿಗೆ ಸುಮಲತಾ ಶುಭಾಶಯ

    ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…

  • ಸರ್ಕಾರದ ಯೋಜನೆಗಳು

    ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಸರಕಾರದಿಂದ ವಸತಿ ಭಾಗ್ಯ..!ಈ ಸೌಲಭ್ಯವನ್ನು ಪಡೆಯುವುದು ಹೇಗೆ ಗೊತ್ತಾ..?

    ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಜ್ಯೋತಿಷ್ಯ

    ಸಿಗಂದೂರು ಚೌಡೇಶ್ವರಿ ದೇವಿಯನ್ನು ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…