ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ಆಧ್ಯಾತ್ಮ

    ಇದು ಸೃಷ್ಟಿ ಕರ್ತ ಬ್ರಹ್ಮದೇವರ, ವಿಶ್ವದ ಏಕೈಕ ದೇವಾಲಯ!ಈ ದೇವಾಲಯ ಎಲ್ಲಿದೆ ಗೊತ್ತಾ?

    ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
    ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

    ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…

  • ಜೀವನಶೈಲಿ

    ತನ್ನ ಸಂಗಾತಿ ಜೋತೆಗಿದ್ರೂ ಬೇರೆ ಹುಡುಗಿಯರನ್ನು ನೋಡುವ ಅಭ್ಯಾಸ ಏಕೆ ಗೊತ್ತಾ..?

    ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…

  • ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದೇಳುವಾಗ ಈ ಕೆಲಸಗಳು ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ..!ತಿಳಿಯಲು ಈ ಲೇಖನ ಓದಿ ..

    ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.

  • ದೇಶ-ವಿದೇಶ

    ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವ ಮಕ್ಕಳಿಗೆ ಕಾದಿದೆ ಮಾರಿ ಹಬ್ಬ!ಮೋದಿ ಸರ್ಕಾರ ತರಲಿದೆ ಹೊಸ ಕಾನೂನು?

    ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • ಸುದ್ದಿ

    ಸಲ್ಮಾನ್ ಖಾನ್ ಆಸೆ ತಿಳಿದರೆ ಕನ್ನಡಿಗರು ಶಾಕ್ ಆಗುವುದು ಖಚಿತ..!ಅಷ್ಟಕ್ಕೂ ಆ ಆಸೆ ಏನು ಗೊತ್ತಾ.?

    ಬಾಲಿವುಡ್‍ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…