ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕೊತ್ತಂಬರಿ ಸೊಪ್ಪು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ.!

    ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…

  • ದೇವರು-ಧರ್ಮ

    ಹಾಸನಾಂಬೆಯ ಕಾಣಿಕೆ ಹುಂಡಿ ಎಣಿಕೆ ವೇಳೆ ಸಿಕ್ಕಿದ್ದೇನು ಗೊತ್ತಾ..?

    ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ  ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…

  • ಸುದ್ದಿ

    ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

    ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….

  • ಸ್ಪೂರ್ತಿ

    ಈ ಚಿತ್ರದಲ್ಲಿರುವ ಪೋಲಿಸ್ ಪೇದೆ ಏನು ಮಾಡುತ್ತಿದ್ದಾನೆ ಗೊತ್ತಾ..?ತಿಳಿಯಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ ನೋಡಿ…

    ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.

  • ಉಪಯುಕ್ತ ಮಾಹಿತಿ

    ಹಾವು,ಚೇಳು ಕಚ್ಚಿದ್ರೆ, ತಕ್ಷಣ ಮನೆಯಲ್ಲಿರುವ ಇದನ್ನು ಕುಡಿಯಿರಿ..!ಉಪಯುಕ್ತ ಮಾಹಿತಿ ತಿಳಿಯಿರಿ, ಮತ್ತೆ ನಿಮ್ಮವರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.

  • ಸುದ್ದಿ

    ಪವಿತ್ರ ಲೋಹವಾದ ಬೆಳ್ಳಿಯನ್ನು ಶುಭ ಸಮಾರಂಭಗಳಲ್ಲಿ ಯಾಕೆ ಬಳಸುತ್ತಾರೆ ಗೊತ್ತಾ..?

    ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…