ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized

    ನೀವು ದೇವರ ಪೂಜೆಯನ್ನು ಹೀಗೆ ಮಾಡಿದ್ರೆ, ಮಾತ್ರ ನಿಮಗೆ ಪ್ರತಿಫಲ ಸಿಗತ್ತದೆ!ಹೇಗಂತೀರಾ…ಈ ಲೇಖನಿ ಓದಿ..

    ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.

  • ಸುದ್ದಿ

    ರೈತರಿಗೆ ಮತ್ತೊಂದು ಬಂಪರ್ ಆಫರ್ ಕೊಟ್ಟ ಮೋದಿ ಸರ್ಕಾರ…!

    ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…

  • ಸ್ಪೂರ್ತಿ

    6 ನೇ ತರಗತಿ ಫೈಲ್ ಆಗಿದ್ದ ಈ ಹುಡುಗ ಈಗ ಕೋಟಿ ಕೋಟಿ ಅಧಿಪತಿ, ಮಾಡುವ ಕೆಲಸ ಏನು.

    ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…

  • ಸುದ್ದಿ

    ಸದ್ಯದಲ್ಲೇ ಪೂರ್ತಿಗೊಲ್ಲಲಿದೆ ಜಗತ್ತಿನ ಅತ್ಯಂತ ಎತ್ತರದ ಶಿವನ ಪ್ರತಿಮೆ…!

    ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…

  • ಉದ್ಯೋಗ

    ರೈಲ್ವೆ ಐಸಿಎಫ್ ನೇಮಕಾತಿ 2020:

     ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್‌ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್‌ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…

  • ಸುದ್ದಿ

    ಕರೋನ ಎಫೆಕ್ಟ್, 4 ಲಕ್ಷ ಸಂಬಳ ಪಡೆಯುತ್ತಿದ್ದ ಪೈಲಟ್ ಈಗ ಡೆಲಿವರಿ ಬಾಯ್.

    ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್‍ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…