ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…

  • ಸುದ್ದಿ

    ಗೊಂಬೆ ನಿವೇದಿತಾ ಗೌಡ ಹೊಸ ಕೆಲಸಕ್ಕೆ ಸೇರಿದ್ದೇಕೆ? ಅದು ಯಾವ ಕೆಲಸ ಗೊತ್ತಾ ?

    ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್‌ ಬಾಸ್‌ ಮನೆಯ ಬೇಬಿ ಡಾಲ್‌ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ‍್ಯಾಪ್‌…

  • ಆರೋಗ್ಯ

    ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು

    ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ  ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…

  • ಸುದ್ದಿ

    31ನೇ ವರ್ಷಕ್ಕೆ ಕಾಲಿಟ್ಟ ಕ್ಯಾಪ್ಟನ್ ವಿರಾಟ್​ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ..!

    ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್​ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್​​​ನಲ್ಲಿ ಯಶಸ್ಸು ಕಂಡಿರುವ ವಿರಾಟ್​ ಕೊಹ್ಲಿ, ಸದ್ಯ ಕ್ರಿಕೆಟ್​​ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…

  • ಕ್ರೀಡೆ, ಸಿನಿಮಾ

    ನೆನ್ನೆ RCB ಮ್ಯಾಚ್ ನೋಡಲು ಹೋಗಿದ್ದ ಕನ್ನಡಗರಿಗೆ ಕಾದಿತ್ತು ಸರ್ಪ್ರೈಸ್..!

    ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್‍ಇಡಿ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…

  • ಸುದ್ದಿ

    ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

    ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!