ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ. .ನಿಮ್ಮ ಸಮಸ್ಯೆ.ಏನೇ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ…
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…