ತಾಜಾ ಸುದ್ದಿ

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಭಾರತ ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಎಲ್ಲಿದೆಯೆಂದು ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.

  • ದೇಗುಲ ದರ್ಶನ, ಸುದ್ದಿ

    ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರ ಮಹೋತ್ಸವಕ್ಕೆ ಕ್ಷಣಗಣನೆ- ಯಾವಾಗ?ಇಲ್ಲಿದೆ ಸಂಪೂರ್ಣ ಮಾಹಿತಿ…

    ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…

  • ರಾಜಕೀಯ

    ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದೇಕೆ ಗೊತ್ತಾ ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?

    ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…

  • ಸುದ್ದಿ

    7 ತಲೆಯ ಹಾವಿನ ಪೊರೆ ಪತ್ತೆ..!ನೋಡಿದರೆ ಅದೃಷ್ಟ ಎಂದು ಇಲ್ಲಿನ ಜನ ಮಾಡುತ್ತಿರುವುದೇನು ಗೊತ್ತಾ..?

    ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…

  • ಸುದ್ದಿ

    ಟಿಕ್‌ಟಾಕ್‌ಗೆ ಮತ್ತೊಂದು ಬಲಿ : ಕೋಲಾರದಲ್ಲಿ ಕೃಷಿ ಹೊಂಡದ ಬಳಿ ವಿಡಿಯೋ ಮಾಡಲು ಹೋಗಿ ವಿದ್ಯಾರ್ಥಿನಿ ಸಾವು…!

    ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್​​ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್​ಟಾಕ್​ ಆ್ಯಪ್​ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್​ಟಾಕ್​ ಕ್ರೇಜ್​​ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್​ಟಾಕ್​ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್​ಟಾಕ್​ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್​ಟಾಕ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…

  • Cinema

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೊಂದು ‘ಗುಡ್ ನ್ಯೂಸ್’……..!

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…