ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading

  • India, Place

    ಕೈಲಾಸ ಪರ್ವತ

    ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ  ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…

  • ಸುದ್ದಿ

    14ನೇ ವಯಸ್ಸಿನಲ್ಲಿ ಮುಸುರೆ ತಿಕ್ಕುತ್ತಿದ್ದವ, 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿದ, ಮತ್ತೀಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ..!

    ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್‌ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ. ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್‌ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ…