ತಾಜಾ ಸುದ್ದಿ

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

    ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…

  • ಸುದ್ದಿ

    ಕಣ್ಣಲ್ಲಿ ನೀರು ತುಂಬುತ್ತೆ ಆ ಪುಟ್ಟ ಬಾಲಕನ ಮನಕಲಕುವ ಕಥೆ…..!

    ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ‌ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ‌ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…

  • ಸುದ್ದಿ

    ಇಂದು ಮಧ್ಯಾಹ್ನ ಗುಜರಾತಿಗೆ ಅಪ್ಪಳಿಸಲಿದೆ ವಾಯು – 3 ಲಕ್ಷ ಜನ ಶಿಫ್ಟ್, 500 ಗ್ರಾಮಗಳ ತೆರವು

    ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್‍ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್‍ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್‍ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…

  • ದಿನಕ್ಕೊಂದು ನೀತಿ ಕಥೆ

    ಭೂಮಿ ಮೇಲೆ ಯಾರು ಹೆಚ್ಚು ಸುಖೀ?ರಾಜನಿಗೆ ಕಾಡಿದ ಈ ಪ್ರಶ್ನೆಗೆ ಉತ್ತರ ಕೊಟ್ಟವರು ಯಾರು ಗೊತ್ತಾ..?ತಿಳಿಯಲು ಈ ಕಥೆ ಓದಿ…

    ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.

  • ಉಪಯುಕ್ತ ಮಾಹಿತಿ

    ಕೇಂದ್ರ ಸರ್ಕಾರದಿಂದ ದಿಟ್ಟ ನಿರ್ಧಾರ, ವೋಟರ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ ಸಿಹಿಸುದ್ದಿ.

    ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಆಧ್ಯಾತ್ಮ, ಜ್ಯೋತಿಷ್ಯ

    ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಇಟ್ಟುಕೊಳ್ಳಬೇಕಾ?ಬಿಸಾಡಬೇಕಾ?

    ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…