ತಾಜಾ ಸುದ್ದಿ

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

  • ಉಪಯುಕ್ತ ಮಾಹಿತಿ

    ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ

    ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…

News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸುದ್ದಿ

    ಪ್ರವಾಹ ಸಂಕಷ್ಟಕ್ಕೆ ಸಿಲುಕಿದ ಬಿಹಾರ: 31 ಮಂದಿ ಸಾವು, 40 ಲಕ್ಷ ಜನರ ಸ್ಥಳಾಂತರ….

    ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್‌ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್‌ಪುರ್‌ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್‌ಗಂಜ್‌ನಲ್ಲಿ ನಾಲ್ಕು…

  • ಆರೋಗ್ಯ, ಉಪಯುಕ್ತ ಮಾಹಿತಿ

    ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

    ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…

  • nation

    400 ಶಾಲಾ ಮಕ್ಕಳ ಪ್ರಾಣ ಉಳಿಸಲು,10ಕೆಜಿ ಬಾಂಬ್ ಎತ್ತುಕೊಂಡು 1ಕಿಮೀ ಓಡಿದ, ಈ ಪೇದೆ ರಿಯಲ್ ಸಿಂಗಂ!ಈ ಲೇಖನಿ ಓದಿ ಶಾಕ್ ಆಗ್ತೀರಾ..!

    ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

  • ಸುದ್ದಿ

    ಉಡುಪಿಯ ಅರಬ್ಬೀ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ…..ಕಾರಣ?

    ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…

  • ಸುದ್ದಿ

    ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರಿಂದ ಡ್ರೈವಿಂಗ್ ಟೆಸ್ಟ್‌ಗೆ ನಿರ್ಬಂಧ ಮಾಡಿದ ಆರ್‌ಟಿಓ ಅಧಿಕಾರಿಗಳು…!

    ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್‌ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಗೆ ಬರೋಬ್ಬರಿ 19 ಸಲಿ ಸರ್ಜರಿ ಮಾಡಿದರು ಸರಿ ಆಗಿಲ್ಲ..! ಇತನ ವಿಚಿತ್ರ ಕಾಯಿಲೆ ಏನು ಗೊತ್ತಾ..?

    ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್‌ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.