ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • ಗ್ಯಾಜೆಟ್

    ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

    ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…

  • ಉಪಯುಕ್ತ ಮಾಹಿತಿ

    ಸಾಮಾನ್ಯವಾಗಿ ಬಾಳೆ ಬಾಳೆಹಣ್ಣಿನ ಬಗ್ಗೆ ಎಲ್ಲರಿಗೂ ಗೊತ್ತು..ಆದರೆ ಬಾಳೆ ಸಿಪ್ಪೆಯ ಉಪಯೋಗಗಳ ಬಗ್ಗೆ ಗೊತ್ತಾ..?

    ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ

  • corona, Health

    ರಾಜ್ಯಾದ್ಯಂತ 4ಲಕ್ಷ ಮಕ್ಕಳಿಗೆ ಉಚಿತ ಲಸಿಕೆ

    ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ  ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…

    Loading

  • ಸುದ್ದಿ

    ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಭಯ ಆಗ್ತಿದೆ ಎಂದ ಸುಮಲತಾ ಅಂಬರೀಶ್!ಸಿಎಂ ಹೇಳಿದ್ದೇನು?

    ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು,  ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…

  • ಆರೋಗ್ಯ

    ಒಣಕೆಮ್ಮು ಸಮಸ್ಯೆಯಿಂದ ಬೇಸತ್ತಿದ್ದೀರಾ.? ಇಲ್ಲಿದೆ ಪರಿಹಾರ.

    ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್‌ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…