ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಪ್ರಕೃತಿಯಲ್ಲಿ ಅಸ್ತಿತ್ವದಲ್ಲಿದೆ ಎಂದು ನೀವು ನಂಬಲಾಗದ 05 ವಿಷಯಗಳನ್ನು ಎಲ್ಲಿವೆ..!ತಿಳಿಯಲು ಈ ಲೇಖನ ಓದಿ…

    ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…

  • ಸುದ್ದಿ

    ದಾಂಪತ್ಯ ಜೀವನಕ್ಕೆ ಸಪ್ತಪದಿ ತುಳಿದ ‘ಅಗ್ನಿಸಾಕ್ಷಿ’ ಸೀರಿಯಲ್ ನಟಿ ‘ಮಾಯಾ’!

    ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…

  • ಸಿನಿಮಾ

    ಶಾಕಿಂಗ್ ನ್ಯೂಸ್, ಪ್ರಥಮ್ ನಿಂದ ಲೈವ್ ಪ್ರೇಮ ಪತ್ರ ! ಯಾರಿಗೆ? ಏನಾಯಿತು?

    ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.

  • ವ್ಯಕ್ತಿ ವಿಶೇಷಣ

    ಬರಗಾಲಕ್ಕೆ ಸೆಡ್ಡು ಹೊಡೆದು ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಿಳೆ..!ತಿಳಿಯಲು ಈ ಲೇಖನ ಓದಿ..

    ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…

  • ಸುದ್ದಿ

    ಎಲೆಕ್ಷನ್ ಮುಗಿದ ನಂತರ, ಸುಮಲತಾ ಅಂಬರೀಶ್ ಊರು ಖಾಲಿ ಮಾಡುತ್ತಾರೆ ಎಂದ ರೇವಣ್ಣ..?

    ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…