ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವಸೇನೆ ಮುಖ್ಯಸ್ಥ ಉದ್ಧವ್ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು ದಾಖಲಿಸಿದ ಮತ್ತು ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ ಕೇಳಿ ಬಂದಿದೆ. ಇನ್ನು ಇದನ್ನು ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು ಉದ್ಧವ್ ಠಾಕ್ರೆ ಮುನ್ನಡೆಸುತ್ತಿದ್ದು, ಅವರು ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…
ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ತರುವಂತೆ ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…
‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.
ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….