ತಾಜಾ ಸುದ್ದಿ

  • inspirational

    ಅಂಬೇಡ್ಕರ್ 135ನೇ ಜಯಂತಿ 2026

    0

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಪ್ರಮುಖ ಕಾರ್ಯಕ್ರಮಗಳು ಮೆರವಣಿಗೆ ಮತ್ತು ಗೌರವ ಸಮರ್ಪಣೆ ನಗರಗಳಲ್ಲಿ ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ನೀಲಿ ಧ್ವಜಗಳೊಂದಿಗೆ ಭವ್ಯ ಮೆರವಣಿಗೆ ವಿವಿಧ ಸಂಘಟನೆಗಳು, ಯುವಕರು, ವಿದ್ಯಾರ್ಥಿಗಳ ಭಾಗವಹಿಸಿದರು ಅಂಬೇಡ್ಕರ್ ಜಯಂತಿ ದಿನದಲ್ಲಿ ಜನರು ದೊಡ್ಡ ಸಂಖ್ಯೆಯಲ್ಲಿ ಸೇರಿ ಮೆರವಣಿಗೆ ನಡೆಸುವುದು ಸಾಮಾನ್ಯ ಪರಂಪರೆ….

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    0

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    0

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ಗುರುವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್‌ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…

  • ರಾಜಕೀಯ

    ಬಿಜೆಪಿಯಲ್ಲಿ ಸಂತಸವೋ ಸಂತಸ…ಯಡಿಯೂರಪ್ಪಾ ಗೆ ಬಂಪರ್…!

    ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…

  • ಸುದ್ದಿ

    ಈ ಹಸುವಿನ ಹಾಲಿನ ಬೆಲೆಯನ್ನ ಕೇಳಿದರೆ ನೀವು ನಿಜಕ್ಕೂ ಶಾಕ್! ಒಂದು ಲೀಟರ್ ಗೆ ಎಷ್ಟು ಗೊತ್ತಾ?

    ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…

  • ವಿಸ್ಮಯ ಜಗತ್ತು

    ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ..!ಇದು ಹೇಗೆ ಸಾಧ್ಯ ಅಂತೀರಾ…

    ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.

  • nation

    400 ಶಾಲಾ ಮಕ್ಕಳ ಪ್ರಾಣ ಉಳಿಸಲು,10ಕೆಜಿ ಬಾಂಬ್ ಎತ್ತುಕೊಂಡು 1ಕಿಮೀ ಓಡಿದ, ಈ ಪೇದೆ ರಿಯಲ್ ಸಿಂಗಂ!ಈ ಲೇಖನಿ ಓದಿ ಶಾಕ್ ಆಗ್ತೀರಾ..!

    ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…