ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ಸುದ್ದಿ

    ಈ ಲಿಪ್ ಸ್ಟಿಕ್ ಬಾಬಾನ ಆ 20 ವರ್ಷದ ಹುಡುಗನ ಜೊತೆ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಬ್ಯಾಂಕ್ ಅಕೌಂಟ್, ಮೊಬೈಲ್ ಸಂಪರ್ಕಕ್ಕೆ ಇನ್ನುಮುಂದೆ ಇದು ಬೇಕಾಗಿಲ್ಲ..!

    ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…

  • ಸುದ್ದಿ

    ಪೊಲೀಸ್ ಠಾಣೆಯಲ್ಲಿ ಆರೋಪಿಯ ಬರ್ತ್‌ಡೇ ಸೆಲೆಬ್ರೇಷನ್….!

    ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್‌ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್‌ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…

  • ಆರೋಗ್ಯ

    ಊಟ ಮಾಡಿದ ಕೂಡಲೆ ಈ 7 ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು..! ಯಾಕೆ ಗೊತ್ತಾ.? ತಿಳಿಯಲು ಈ ಲೇಖನ ಓದಿ …

    ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…

  • ಸುದ್ದಿ

    ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

    ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….

  • ಆರೋಗ್ಯ

    ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ತೊಂದರೆಗೆ ಬಾಳೆಹಣ್ಣು ರಾಮಬಾಣ.!

    ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್‌ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…