ತಾಜಾ ಸುದ್ದಿ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ

    0

    ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್‌ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…

  • govt

    ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:

    ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…

  • inspirational, ಕಾನೂನು

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…

  • ಉಪಯುಕ್ತ ಮಾಹಿತಿ

    ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ

    ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ  (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 500 ರಿಂದ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ…

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಂಬೆ ರಸಕ್ಕೆಅರಿಶಿನ ಬೆರೆಸಿ ಕುಡಿಯುವುದರಿಂದ ಆಗುವ 9 ಅದ್ಬುತ ಲಾಭಗಳು..!

    ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…

  • ಹಣ ಕಾಸು

    ಚಿಲ್ಲರೆ ಅಭಾವ ತಪ್ಪಿಸಲು ಅತೀ ಶೀಘ್ರದಲ್ಲಿ ಬರಲಿವೆ 200 ರುಪಾಯಿ ನೋಟುಗಳು!

    ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

  • ಸುದ್ದಿ

    ಪ್ರೀತಿಯೇ ವಿಷವಾಯ್ತ..!ಪ್ರೇಯಸಿ ತಂದುಕೊಟ್ಟ ವಿಷ ಸೇವಿಸಿ ಪ್ರೇಮಿ ಸಾವು….

    ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…

  • ಆಧ್ಯಾತ್ಮ

    ಕೃಷ್ಣನ ಜನ್ಮದ ಹಿಂದೆ ಅಡಗಿರುವ ಆ ರಹಸ್ಯ ಏನು ಗೊತ್ತಾ?ಕೃಷ್ಣ ಕಾರಾಗೃಹದಲ್ಲೇ ಜನಿದಿದ್ದು ಏಕೆ?ತಿಳಿಯಲು ಈ ಲೇಖನಿ ಓದಿ…

    ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ

  • ಜ್ಯೋತಿಷ್ಯ

    ಸೋಮವಾರದ ದಿನ ಭವಿಷ್ಯ..?ಹೇಗಿದೆ ನೋಡಿ ನಿಮ್ಮ ರಾಶಿ ಭವಿಷ್ಯ…

    ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…

  • ಸುದ್ದಿ

    62 ಅಡಿ ಆಂಜನೇಯನ ವಿಗ್ರಹವನ್ನು, ದೇವಸ್ಥಾನದ ಆವರಣದೊಳಗೆ ಪ್ರವೇಶಿಸದಂತೆ ತಡೆ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು  ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….