ತಾಜಾ ಸುದ್ದಿ

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    0

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

  • inspirational

    “ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…

  • inspirational

    ಮಾಲೂರು ಕರಗ ಮಹೋತ್ಸವಕ್ಕಾಗಿ ನಗರಸಭೆಯಿಂದ ಸ್ವಚ್ಛತಾ ಕಾರ್ಯ

    ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…

  • inspirational

    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ

    ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಶಿಕ್ಷಣ ಕೊಡುವದಷ್ಟೇ ಅಲ್ಲ, ಹುಡುಗಿಯರಿಗೆ ಮದ್ವೆ ಕೂಡ ಮಾಡಿಸುತ್ತೆ ಈ ಶಾಲೆ..!

    ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…

  • ಸುದ್ದಿ

    ಜಿಯೋ ಕಂಪನಿಯ ಈ ಆಫರ್ ಕೇಳಿ DTH, ಕೇಬಲ್‌ ಆಪರೇಟರ್‌ ಗಳಲ್ಲಿ ಶುರುವಾಗಿದೆ ನಡುಕ!ಸೆಪ್ಟೆಂಬರ್ 5ರ ನಂತ್ರ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…

  • ಸುದ್ದಿ

    ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯನ್ನು ನೀಡಲಿರುವ ಸಿಎಂ ಯಡಿಯೂರಪ್ಪ,..!

    ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್‍ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…

  • ಆರೋಗ್ಯ

    ನೀವು ಬೇಸಿಗೆ ಕಾಲಕ್ಕೆ ತಿಳಿದಿರಲೇಬೇಕಾದ ಮಜ್ಜಿಗೆಯ ರಹಸ್ಯದ ಬಗ್ಗೆ ನಿಮ್ಗೆ ಗೋತ್ತಾ..! ತಿಳಿಯಲು ಈ ಲೇಖನ ಓದಿ…

    ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಶುಭವೋ,ಅಶುಭವೋ ತಿಳಿಯಲು ಈ ಲೇಖನ ಓದಿ ತಿಳಿಯಿರಿ…

    ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…

  • ಸುದ್ದಿ

    ನಂದಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು….!

    ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…