ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ಎಲ್ಲಾದರೂ ಹಣ ಹೂಡಿಕೆ ಮಾಡುತ್ತೀರಾ,ಹಾಗಾದರೆ ಹೂಡಿಕೆಗೂ ಮುನ್ನ ನಿಮ್ಮನ್ನು ನೀವು ಈ ಪ್ರಶ್ನೆಗಳನ್ನು ಕೇಳಿಕೊಳ್ಳಿ,.!

    ಸಾಮಾನ್ಯವಾಗಿ  ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ  ಹೆಚ್ಚಿನ ಆದಾಯ ಬರುವ  ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು  ಏಜೆಂಟ್‌ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು  ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…

  • ಜ್ಯೋತಿಷ್ಯ

    ಯುಗಾದಿ ಹೊಸ ವರ್ಷದ ಈ ದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…

  • ಸ್ಪೂರ್ತಿ

    ತನ್ನ ಸಾಧನೆಯಿಂದಾಗಿ ಇಡೀ ದೇಶದ ಗಮನ ಸೆಳೆದ ಕೇವಲ ಎರಡೇ ವರ್ಷದ ಮೈಸೂರಿನ ಪುಟ್ಟ ಪೋರಿ..!

    ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…

  • ಜ್ಯೋತಿಷ್ಯ

    ಮಹಿಳೆಯರು ಸ್ಮಶಾನಕ್ಕೆ ಹೋಗಬಾರದೇಕೆ ಗೊತ್ತಾ?

    ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…

  • inspirational

    ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

    ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.  ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು…

  • ತಂತ್ರಜ್ಞಾನ

    ನಿಮ್ಮ ಆಧಾರ್ ಕಾರ್ಡ್ ಮೊಬೈಲ್’ಗೆ ಮನೆಯಲ್ಲಿ ಕುರಿತು ಲಿಂಕ್ ಮಾಡುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್‌ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.